Thursday, August 13, 2026

collective cremation

ಧರ್ಮಸ್ಥಳದ ಷಡ್ಯಂತ್ರಕ್ಕೆ ಕಾರಣ ಕೊಟ್ಟ ”ಡಿಕೆಶಿ”

ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್‌ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img