ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....