Monday, May 11, 2026

college dress code

ಭಾವೈಕತೆಗಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಕುಮಾರ್ ನಾಯಕ್ ಮನವಿ.

ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img