Tuesday, March 31, 2026

college girl

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....

ಕಾಮುಕ ಲೆಕ್ಚರರ್ಸ್ : ವಿದ್ಯಾರ್ಥಿನಿಯೊಬ್ಬಳೇ, ಮೂವರು ಕಿರಾತಕರು : ರಾಜ್ಯವೇ ಬೆಚ್ಚಿ ಬಿದ್ದ ರೇಪ್‌ ಸ್ಟೋರಿ!

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಶಾಕಿಂಗ್‌ ಸಂಗತಿಯಾಗಿದೆ. ಆದರೆ ಈ ನಡುವೆಯೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಅತ್ಯಾಚಾರವೆಸಗಿರುವ ಆರೋಪ ಮಾಡಲಾಗಿದೆ. ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img