ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...