Tuesday, August 25, 2026

college school students

Free bus – ಬಸ್ ಹೋದರೆ ಮತ್ತೆ ಬರುತ್ತೆ ಜೀವ ಹೋದರೆ ಏನ ಮಾಡ್ತೀರಿ…?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಶಕ್ತಿ ಯೋಜನೆ ಆರಂಭವಾಗುತ್ತಿದ್ದಂತೆ ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಸ್ ಬಾಗಿಲಿನಲ್ಲಿ ನಿಂತು ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಸ್ಥಳೀಯರು ಎಷ್ಟೇ ಹೇಳಿದರೂ ನಮ್ಮ ಜನರು ಮಾತ್ರ ಕೇಳುವ ಪರಿಸ್ಥಿತಿಯಲ್ಲಿಲ್ಲ. ಹೌದು.. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಲ್ಲಿ ನೇಕಾರನಗರದ ಬಸ್ಸಿನಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಮಹಿಳಾ...
- Advertisement -spot_img

Latest News

ಪಾರ್ಕಿಂಗ್ ಶುಲ್ಕಕ್ಕೆ ವಿರೋಧ – ಸಿಎಂ’ಗೆ ಸಚಿವ ಬರೆದ ಪತ್ರದಲ್ಲೇನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
- Advertisement -spot_img