Sunday, September 13, 2026

college started

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ಕಾಲೇಜು ಆರಂಭದ ಬಗ್ಗೆ ಇನ್ನೇರಡು ದಿನದಲ್ಲಿ ಚರ್ಚೆ

www.karnatakatv.net : ಬೆಂಗಳೂರು : ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಚರ್ಚೆ ನಡೆದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಅಶ್ವತ್ಥನಾರಾಯಣ ಅವರು  ಸಭೆ ಬಳಿಕ ಮಾತನಾಡಿ, ಈಗಾಗಲೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img