ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ.
ನಂತರ ಕರ್ನಾಟಕ ಸರ್ಕಾರವು ತನ್ನ...
www.karnatakatv.net : ಬೆಂಗಳೂರು : ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಚರ್ಚೆ ನಡೆದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
ಅಶ್ವತ್ಥನಾರಾಯಣ ಅವರು ಸಭೆ ಬಳಿಕ ಮಾತನಾಡಿ, ಈಗಾಗಲೇ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...