Sunday, July 26, 2026

collision-kills-four

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img