Friday, June 20, 2025

collision-kills-four

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
- Advertisement -spot_img

Latest News

Sandalwood News: ”ಲಕ್ಷ್ಮೀ ನಿವಾಸ” ತೊರೆದ ಶ್ವೇತಾ: ನಟಿ ನೀಡಿದ ಕಾರಣವೇನು..?

Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್‌ನಿಂದ ಆಚೆ...
- Advertisement -spot_img