ದಾವಣಗೆರೆ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ...