Friday, July 4, 2025

collision-kills-four

ಕೆಎಸ್​​ಆರ್​​ಟಿಸಿ ಬಸ್ – ಕಾರು ಡಿಕ್ಕಿ ನಾಲ್ವರ ಸಾವು ..!

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img