Thursday, August 13, 2026

colorful

ರಾಜ್ಯದಲ್ಲಿ ಪ್ರಚಾರ ಚುರುಕುಗೊಳಿಸಿದ ಪಕ್ಷಗಳು

political news ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತಿದಂತೆ ರಾಜ್ಯದಲ್ಲಿ ಪಕ್ಷಗಳ ಪ್ರಚಾರ ದಿನದಿಂದ ದಿನಕ್ಕೆ ತನ್ನ ರೂಪವನ್ನು ಬದಲು ಮಾಡಿಕೊಳ್ಳುತ್ತಿದೆ.ಹಗಲು ರಾತ್ರಿ ಎನ್ನದೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ದೃಷ್ಟಿಯಿಂದ ಪಕ್ಷದ ನಾಯಕರು ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಳ್ಳುತಿದ್ದಾರೆ. ಇಡಿ ರಾಜ್ಯದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ 24 ಕ್ಷೇತ್ರ ಮತ್ತು 17 ಕ್ಷೇತ್ರಗಳನ್ನು...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img