Saturday, April 19, 2025

#colour

Karnataka ; ಕಬಾಬ್​, ಫಿಶ್​​ ಗೆ ಕೃತಕ ಬಣ್ಣ ಬಳಸದಂತೆ ಆದೇಶ

ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಕಬಾಬ್ ಫಿಶ್​ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ. ಇನ್ನೂ ರಾಜ್ಯದ 36...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img