Wednesday, August 12, 2026

#colour

Karnataka ; ಕಬಾಬ್​, ಫಿಶ್​​ ಗೆ ಕೃತಕ ಬಣ್ಣ ಬಳಸದಂತೆ ಆದೇಶ

ಚಿಕನ್, ಫಿಶ್ ಹಾಗೂ ವೆಜ್ ಕಬಾಬ್‌ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಕಬಾಬ್ ಫಿಶ್​ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ. ಇನ್ನೂ ರಾಜ್ಯದ 36...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...
- Advertisement -spot_img

Latest News

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ...
- Advertisement -spot_img