Sunday, May 24, 2026

comb

ಬಾಚಣಿಕೆಯನ್ನು ಹೀಗೆ ಬಳಸಿ, ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ.

ಲಕ್ಷ್ಮೀ ದೇವಿಗೆ ಸೇರಿದ ವಸ್ತುಗಳಲ್ಲಿ ಬಾಚಣಿಕೆ ಕೂಡ ಒಂದು. ಆದ್ದರಿಂದ ಉಡಿ ತುಂಬುವಾಗ ಅಲಂಕಾರಿಕ ವಸ್ತುಗಳ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಇಂಥ ಬಾಚಣಿಕೆಯನ್ನ ನಾವು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಉದ್ಭವಿಸುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/Tb3b-Pa9rug ನೀವು ತಲೆ ಬಾಚಿಕೊಂಡ...

ನಿಮ್ಮ ಮನೆಯ ಏಳು ಬೀಳಿಗೆ ಕಾರಣವಾಗತ್ತೆ ನೀವು ಬಳಸೋ ಬಾಚಣಿಕೆ..!

ಗೌರಿ ಗಣೇಶ ಹಬ್ಬಕ್ಕೆ, ವರಮಹಾಲಕ್ಷ್ಮೀ ಹಬ್ಬಕ್ಕೆ, ಸಂಕ್ರಾಂತಿಗೆ ಕೆಲ ಕಡೆ ಮುತ್ತೈದೇಯರಿಗೆ ಅರಿಶಿನ ಕುಂಕುಮದ ಜೊತೆ ಬಾಚಣಿಕೆ ಕೊಡುವ ಪದ್ಧತಿ ಇರುತ್ತದೆ. ಬಳೆ, ಕಾಡಿಗೆ, ಬೊಟ್ಟು, ಕನ್ನಡಿಯ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಅಲ್ಲದೇ, ಮಹಾಲಕ್ಷ್ಮೀಗೆ ಸಂಬಂಧಪಟ್ಟ ವಸ್ತುಗಳಲ್ಲಿ ಬಾಚಿಣಿಕೆ ಕೂಡ ಒಂದಾಗಿದೆ. ಹಾಗಾಗಿ ಬಾಚಣಿಕೆಯನ್ನ ಶುಭ್ರವಾಗಿ ಇಡಬೇಕು. https://youtu.be/7dhm5hMnVXs ಬಾಚಣಿಕೆಯನ್ನ ಶುಭ್ರವಾಗಿ ಇಡದಿದ್ದರೆ ಮನೆಯ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img