Wednesday, July 9, 2025

comb

ಬಾಚಣಿಕೆಯನ್ನು ಹೀಗೆ ಬಳಸಿ, ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ.

ಲಕ್ಷ್ಮೀ ದೇವಿಗೆ ಸೇರಿದ ವಸ್ತುಗಳಲ್ಲಿ ಬಾಚಣಿಕೆ ಕೂಡ ಒಂದು. ಆದ್ದರಿಂದ ಉಡಿ ತುಂಬುವಾಗ ಅಲಂಕಾರಿಕ ವಸ್ತುಗಳ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಇಂಥ ಬಾಚಣಿಕೆಯನ್ನ ನಾವು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹಣಕಾಸಿನ ಸಮಸ್ಯೆ ಉದ್ಭವಿಸುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/Tb3b-Pa9rug ನೀವು ತಲೆ ಬಾಚಿಕೊಂಡ...

ನಿಮ್ಮ ಮನೆಯ ಏಳು ಬೀಳಿಗೆ ಕಾರಣವಾಗತ್ತೆ ನೀವು ಬಳಸೋ ಬಾಚಣಿಕೆ..!

ಗೌರಿ ಗಣೇಶ ಹಬ್ಬಕ್ಕೆ, ವರಮಹಾಲಕ್ಷ್ಮೀ ಹಬ್ಬಕ್ಕೆ, ಸಂಕ್ರಾಂತಿಗೆ ಕೆಲ ಕಡೆ ಮುತ್ತೈದೇಯರಿಗೆ ಅರಿಶಿನ ಕುಂಕುಮದ ಜೊತೆ ಬಾಚಣಿಕೆ ಕೊಡುವ ಪದ್ಧತಿ ಇರುತ್ತದೆ. ಬಳೆ, ಕಾಡಿಗೆ, ಬೊಟ್ಟು, ಕನ್ನಡಿಯ ಜೊತೆ ಬಾಚಣಿಕೆಯನ್ನ ಕೂಡ ಕೊಡಲಾಗುತ್ತದೆ. ಅಲ್ಲದೇ, ಮಹಾಲಕ್ಷ್ಮೀಗೆ ಸಂಬಂಧಪಟ್ಟ ವಸ್ತುಗಳಲ್ಲಿ ಬಾಚಿಣಿಕೆ ಕೂಡ ಒಂದಾಗಿದೆ. ಹಾಗಾಗಿ ಬಾಚಣಿಕೆಯನ್ನ ಶುಭ್ರವಾಗಿ ಇಡಬೇಕು. https://youtu.be/7dhm5hMnVXs ಬಾಚಣಿಕೆಯನ್ನ ಶುಭ್ರವಾಗಿ ಇಡದಿದ್ದರೆ ಮನೆಯ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img