ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್...
ಜೀವನದಲ್ಲಿ ಅನಿರೀಕ್ಷಿತವಾಗಿ ಏನು ಬೇಕಾದರೂ ಸಂಭವಿಸಬಹುದು, ಆದರೆ ನಮ್ಮ ಕುಟುಂಬದ ಭವಿಷ್ಯ ಹಾಗೂ ಆರ್ಥಿಕ ಭದ್ರತೆ ಸಂಪೂರ್ಣವಾಗಿ ನಮ್ಮ ಕೈಯಲ್ಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ಬಿಐ...