Sunday, June 7, 2026

comedy on tweet

Tweet viral: ಬಿಜೆಪಿಗರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ..!

ಬೆಂಗಳೂರು: ಭಾರತೀಯರ ಕನಸಿನ ಕೂಸಾಗಿದ್ದ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ತಿಳಿಸಲು ಪ್ರಧಾನಿ ಮೋದಿ ಬಂದ  ಸಂದರ್ಭದಲ್ಲಿ  ನಡೆಸಿದ ರ್ಯಾಲಿಯಲ್ಲಿ ಸಾಕಷ್ಟು ಜನ ಮೋದಿಯನ್ನು ವೀಕ್ಷಿಸಲು ಬಂದಿದ್ದರು. ಇದೇ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರು ಬ್ಯಾರಿಕೆಡ್ ಒಳಗಿಂದಲೇ ಮೋದಿಯವರ ಗಮನ ಸೆಳೆಯಲು ಹರಸಾಹಸ ಪಟ್ಟರು ಬಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ್...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img