Saturday, July 27, 2024

comgress

ಬೀದಿ ಬದಿ ವ್ಯಾಪರಿಗಳಿಗಾಗಿ ತೆರೆದ ನಿಗಮ..!

special news ಹಲವಾರು ಕುಟುಂಬಗಳು ಬೀದಿ ಪಕ್ಕದಲ್ಲಿ ವ್ಯಾಪಾರದಿಂದಾಗಿ ಎಷ್ಟೋ ವಿದ್ಯಾವಂತರು ಅವಿದ್ಯಾವಂತರು ತಮ್ಮ ಸ್ವಂತ ಉದ್ಯೋಗದಿಂದ ಯಾgವ ನೌಕರಿ ಮೇಲೆ ಅವಲಂಬಿತರಾಗದೆ ತಮ್ಮ ಸ್ವಂತ ಕಾಲ ಮೇಲೆ ನಿಂತುಕೊಂಡು ನೆಮ್ಮದಿಯ ಜೀವನ ನಡೆಸುತಿದ್ದರೆ. ಆದರೆ ಅವರಿಗೂ ಒಮ್ಮೆಮ್ಮೆ ಬಿರುಗಾಳಿ ಬೀಸುತ್ತದೆ. ಅದು ಹೇಗೆ ಎಂದರೆ ಬೀದಿ ಪಕ್ಕದಲ್ಲಿ ವ್ಯಾಪರ ಮಾಡುತಿದ್ದೀರಿ ಇದರಂದ ಗೀರಾಕಿಗಳು ಸಿಕ್ಕ...

ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ  ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ  ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್  ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img