Saturday, July 27, 2024

Commbing

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img