Wednesday, September 16, 2026

#commercial city hubvli

Karnataka band: ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ..!

ಹುಬ್ಬಳ್ಳಿ :ಇಂದು ರಾಜ್ಯಾದಂತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಘೋಷಣೆ ಮಾಡಿರುವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ಗೆ ನೈತಿಕವಾಗಿ ಬೆಂಬಲವನ್ನು ಸೂಚಿಸಲಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರಿಂದ ಬೆಂಬಲ ನೈತಿಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆಟೊ, ಮತ್ತು ಬಸ್ ಸಂಚಾರ ಯಥಾಸ್ಥಿತಿ...
- Advertisement -spot_img

Latest News

Shivamogga News: ಶಿವಮೊಗ್ಗದ ಪ್ರಸಿದ್ಧ ಜ್ಯೂಸ್ ಅಂಗಡಿ ತನು ಜ್ಯೂಸ್ ಸೆಂಟರ್ ಮೇಲೆ ದಾಳಿ

Shivamogga News: ಶಿವಮೊಗ್ಗದ ಪ್ರಸಿದ್ಧ ಜ್ಯೂಸ್ ಅಂಗಡಿ ತನು ಜ್ಯೂಸ್ ಸೆಂಟರ್ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಗಡಿಯಲ್ಲಿ ಕೊಳೆತ ಹಣ್ಣುಗಳು ಪತ್ತೆಯಾಗಿದೆ. ನಗರದ ದುರ್ಗಿ...
- Advertisement -spot_img