Tuesday, February 10, 2026

commercial connectivity

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img