Saturday, July 27, 2024

commission

DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...

10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!

State News: ಕಾಂಗ್ರೆಸ್ ನತ್ತ ಇದೀಗ  ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img