Saturday, October 19, 2024

Commissioner Shashikumar

ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಂಗಿಂಗ್ ಟ್ಯಾಲೆಂಟ್‌ಗೆ ಜನರು ಫಿದಾ..

Hubli News: ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವಳಿನಗರದಲ್ಲಿ ಅಪರಾಧ ಕೃತ್ಯ ತಡೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅದರಂತೆ ಸಮಯ ಸಿಕ್ಕಾಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಮಿಷನರ್ ಎನ್.ಶಶಿಕುಮಾರ್ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. https://youtu.be/C7AQkIO1beY ಅದರಂತೆ ಇದೀಗ ಡಾ.ಶಿವರಾಜ್ ಕುಮಾರ್ ಅಭಿನಯದ ದಿ.ವಿಲನ್ ಸಿನಿಮಾದ ರಾವಣಾ ಎಂಬ ಹಾಡನ್ನು ಹಾಡಿದ್ದು,...

ಹುಬ್ಬಳ್ಳಿ ಗಾಂಜಾ ಮಾರಾಟ ಪ್ರಕರಣ: ಮತ್ತೋರ್ವ ರಾಜಸ್ತಾನಿ ಅರೆಸ್ಟ್

Hubli News: ಹುಬ್ಬಳ್ಳಿ: ಈಗಾಗಲೇ ಮಾದಕ ವಸ್ತುಗಳ ಕಡಿವಾಣಕ್ಕೆ ಪಣ ತೊಟ್ಟಿರುವ ಹು-ಧಾ ಪೊಲೀಸರು, ಇದೀಗ ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಶರಹ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬುಗಿ ಬುಗಿ ಹೊಟೆಲ್ ಹತ್ತಿರ ವ್ಯಕ್ತಿಯೊರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಕ್ಷಿಣ...

ರಾತ್ರೋರಾತ್ರಿ ರೌಡಿಶೀಟರ್‌ಗಳನ್ನು ಠಾಣೆಗೆ ಕರೆತಂದು ಖಡಕ್ ವಾರ್ನಿಂಗ್ ಕೊಟ್ಟ ಕಮೀಷನರ್

Dharwad News: ಧಾರವಾಡ: ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಶೀಟರ್‌ಗಳು, ಇತರ ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ ಪುಡಾರಿಗಳನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಶನಿವಾರ ರಾತ್ರಿ ಧಾರವಾಡ ಪೊಲೀಸ್ ಠಾಣೆಗೆ ಕರೆಯಿಸಿ ಖಡಕ್ ವಾರ್ನಿಂಗ್ ಕೊಡುವ ಮೂಲಕ ಕೆಲವರ ಮೇಲೆ ಪ್ರಕರಣ ಕೂಡ...
- Advertisement -spot_img

Latest News

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ,...
- Advertisement -spot_img