Saturday, July 27, 2024

commissioner

ಅವಳಿನಗರದ ಕಾನೂನು ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣು: 165 ಜನರ ವಿರುದ್ಧ ಕಾನೂನು ಕ್ರಮ

Hubli News: ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು. https://youtu.be/pd8NR0I315I ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ...

ರೌಡಿಗಳ ವಿಚಾರದಲ್ಲಿ ರಾಜಕಾರಣಿಗಳ ಒತ್ತಡಕ್ಕೆ ಮಣಿಯಲ್ಲ: ಪೊಲೀಸ್ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ಕೆಲವು ತಿಂಗಳಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿದ್ದವು. ಇದರಿಂದಲೇ ಅವಳಿನಗರಗಳು ಸುದ್ದಿ ಆದವು. ಕಾನೂನು ಸುವ್ಯವಸ್ಥೆ ಹದಗೆಟ್ಟ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದ ಬೆನ್ನಲ್ಲೆ ಇಲ್ಲಿನ ಪೊಲೀಸ್ ಆಯುಕ್ತರ ಬದಲಾವಣೆ ಆಯಿತು. ಮೊದಲಿದ್ದ ರೇಣುಕಾ ಸುಕುಮಾರ ಅವರ ಬದಲಾಗಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ಅವರು ನಿಯೋಜನೆಗೊಂಡಿದ್ದಾರೆ....

ಶಾಲೆ – ಕಾಲೇಜು ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಕಮಿಷನರ್ ಶಶಿಕುಮಾರ್ ಭೇಟಿ – ಮುಖ್ಯಸ್ಥರ ಜೊತೆ ಸಭೆ

Hubli News: ಹುಬ್ಬಳ್ಳಿ: ಅವಳಿ ನಗರಕ್ಕೆ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಹಾಗೂ ಧಾರ್ಮಿಕ ಕೇಂದ್ರ ಸ್ಥಳಗಳಿಗೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದರು. https://youtu.be/l8uRXOGodgo ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ವಿದ್ಯಾನಗರದಲ್ಲಿ BVB ಕಾಲೇಜು, SDM ವೈದ್ಯಕೀಯ ಕಾಲೇಜು, ಮೂರು ಸಾವಿರ...

ಖುದ್ದು ಪೊಲೀಸ್ ವಾಹನಗಳ ದಾಖಲೆ ಪರಿಶೀಲಿಸಿದ ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಎನ್. ಶಶಿ ಕುಮಾರ್ ಫುಲ್ ಆಕ್ಟಿವ್ ಆಗಿದ್ದಾರೆ. ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಅವಳಿ ನಗರದ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದರು. ಅದೇ ರೀತಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಹೊಸ...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img