https://youtu.be/TfRnAT5AsgM
ಪ್ರೀತಿ, ಕಾಳಜಿ, ದ್ವೇಷ, ಅಸೂಯೆ, ಸಿಟ್ಟು, ಇತ್ಯಾದಿ ಗುಣಗಳನ್ನ ಮೈತುಂಬಿಕೊಂಡಿರುವನೇ ಮನುಷ್ಯ. ಓರ್ವ ಮನುಷ್ಯ ಅಂದ ಮೇಲೆ ಅವನಲ್ಲಿ ಇಂಥ ಹತ್ತಾರು ಗುಣಗಳಿರುತ್ತದೆ. ಅವನಲ್ಲಿ ಇಂಥ ಗುಣಗಳೇ ಇಲ್ಲವಾದಲ್ಲಿ ಅವನು ಪರಿಪೂರ್ಣ ಮನುಷ್ಯನಾಗಲು ಸಾಧ್ಯವೇ ಇಲ್ಲ. ಯಾಕಂದ್ರೆ ಓರ್ವ ಮನುಷ್ಯನಲ್ಲಿ ಬರೀ ಕರುಣೆ ಕಾಳಜಿಯ ಗುಣಗಳು, ಬರೀ ಸಿಟ್ಟು ದ್ವೇಷಗಳೇ ತುಂಬಿರಲು ಸಾಧ್ಯವಿಲ್ಲ. ಅವನು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...