Sunday, August 2, 2026

Communal Politics

ನಮ್ಮ ಸರ್ಕಾರ ರಚನೆಯಾದರೆ ‘ವಕ್ಫ್ ಮಸೂದೆ’ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದ ತೇಜಸ್ವಿ ಯಾದವ್!

ಬಿಹಾರ ಚುನಾವಣೆಯ ಕಣ ಕಾವೇರಿದೆ. ಈ ಮದ್ಯೆ ಬಿಹಾರ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ, ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದ್ದಾರೆ. ಸೀಮಾಂಚಲ ವಿಧಾನಸಭಾ ಕ್ಷೇತ್ರಗಳಲ್ಲಿ ತೇಜಸ್ವಿ ಯಾದವ್ ಪ್ರಚಾರ ನಡೆಸಿದ್ದಾರೆ....

ಬೆಂಕಿ ಹಚ್ಚೋದೆ ಬಿಜೆಪಿ ಕೆಲಸ – ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್‌ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ. ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img