Friday, November 28, 2025

communal riots

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img