ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ನಗರ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...