Thursday, December 11, 2025

Communal Tension

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...

‘ಮದುವೆ ಮಾಡಿದರೆ ₹5 ಲಕ್ಷ’ ಯತ್ನಾಳ್ ವಿರುದ್ಧ ಎಫ್‌ಐಆರ್!

ಮುಸ್ಲಿಂ ಯುವತಿಯರ ಕುರಿತಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಅಬ್ದುಲ್ ಕಲಾಂ ಎಂಬವರು ನೀಡಿದ ದೂರಿನ ಮೇರೆಗೆ ಬುಧವಾರ ಪೊಲೀಸ್‌ಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img

Latest News

ಸಿನಿಮಾಗೆ ಪೇಮೆಂಟ್ ಕೊಟ್ಟಿಲ್ಲ, ಶೋಕಿಗೆ ಕೆಲ್ಸ ಮಾಡ್ಬೇಡಿ: Raghu Ramappa Podcast

Sandalwood: ನಟ ರಘು ರಾಮಪ್ಪ ಅವರು 15 ವರ್ಷದಿಂದ ಸ್ಯಾಂಡಲ್‌ವುಡ್ ನಲ್ಲಿದ್ದಾರೆ. ಆದರೂ ಅವರಿಗೆ ಈ ಜರ್ನಿ ತೃಪ್ತಿ ನೀಡಿಲ್ಲ ಎಂದಿದ್ದಾರೆ. ಯಾಕೆ ಅಂತಲೂ ಕಾರಣ...
- Advertisement -spot_img