ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ...