ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ.
ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...
ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ...