Saturday, July 27, 2024

company

Company : ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Hubballi News : ಹುಬ್ಬಳ್ಳಿಯ ಆನಂದ ನಗರ ನಿವಾಸಿ ಅಲ್ಲಾಭಕ್ಷ ಮುಲ್ಲಾ ಅವರ ಮಗ ಆಸೀಫ್ ಮುಲ್ಲಾ ತನ್ನ ಮೇಲೆ ಸರ್ವ ಸುರಕ್ಷಾ ಲಾಭದ ವಿಮಾ ಪಾಲಸಿಯನ್ನು ಎಚ್.ಡಿ.ಎಫ್.ಸಿ. ಏರ್ಗೋ ವಿಮಾ ಕಂಪನಿಯಿಂದ 2017 ರಲ್ಲಿ ಪಡೆದಿದ್ದರು. ಅದು ರೂ.10 ಲಕ್ಷ ಮೌಲ್ಯದ ಪಾಲಸಿಯಾಗಿತ್ತು. ಅದಕ್ಕೆ ಅವರು ರೂ. 7,646/- ಪ್ರಿಮಿಯಮ್ ಕಟ್ಟಿದ್ದರು. ಆ...

ಕೆಲಸಗಾರರನ್ನು ತೆಗೆದು ಹಾಕಿದ ಸ್ವಿಗ್ಗಿ

national news ಅವಶ್ಯಕತೆ ಇದ್ದಾಗ ನಮ್ಮನ್ನು ಬಳೆಸಿಕೊಳ್ಳುತ್ತಾರೆ ಎಂದು ಪದೇಪದೇ ರುಜುವಾಗುತ್ತಿದೆ.ಕಂಪನಿಗಳಿಗೆ ಆಧಾಯ ಜಾಸ್ತಿ ಇದ್ದಾಗ ಮಾತ್ರ ಹೆಚ್ಚು ಜನ ಕೆಲಸಗಾರರನ್ನು ಸೇರಿಸಿಕೊಂಡು ,ಕಂಪನಿಗೆ ಆಧಾಯದಲ್ಲಿ ಸ್ವಲ್ಪ ಇಳಿಕೆ ಕಂಡರೂ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಲಸ ಮಾಡುತ್ತದೆ. ಪೂರ್ವದಲ್ಲಿ ನೌಕರರಿಂದ ಕೋಟಿಗಟ್ಟಲೆ ಲಾಭ ಗಳಿಸಿಕೊಂಡು ನಂತರ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಟ್ಟ ಮಾರ್ಗ ಹಿಡಿಯುತ್ತವೆ. ಈಗಾಗಲೇ...

ನೌಕರರ ಕಡಿತಕ್ಕೆ ಮುಂದಾದ ಮೈಕ್ರೋಸಾಫ್ಟ್…!

special news...! ಯೆಸ್ ಈಗಾಗಲೆ ಕೋರೋನ ಸಾಂಕ್ರಾಮಿಕ ರೋಗದಿಂದ ಇಡಿ ಜಗತ್ತೆ ತತ್ತರಿಸಿ ಹೋಗಿದೆ. ಬೆಲೆ ಏರಿಕೆಯಿಂದಾಗಿ ಹಲವು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. ಹಲವಾರು ಜನರ ಜೀವನಗಳು ಬೀದಿಗೆ ಬಂದಿದ್ದೂ ನಿಜ .ಇದರ ಮಧ್ಯೆ ಲಕ್ಷಾಂತರ ರೂಪಾಯಿಗಳು ಹಣ ಖರ್ಚು ಮಾಡಿ ವಿಧ್ಯಾಭ್ಯಾಸ ಪಡೆದುಕೊಂಡ ನಂತರ ಹಲವಾರು ಕಂಪನಿಗಳನ್ನು ಸುತ್ತಾಡಿ ಯೂವುದೋ ಒಂದು ಕೆಲಸವನ್ನು...

ಕಛೇರಿಯಲ್ಲಿನ ಒತ್ತಡದಿಂದ ಉದ್ಯೋಗ ಬದಲಾಯಿಸುತ್ತಿರುವ ಉದ್ಯೋಗಿಗಳು

special story ಕಂಪನಿಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಮತ್ತು ಟಾರ್ಗೇಟ್ ನಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಕಛೇರಿಯಲ್ಲಿನ ಕೆಲಸದ ಒತ್ತಡದಿಂದಾಗಿ ಮನೆಯಲ್ಲಿಯೂ ಸಹ ಕಛೇರಿ ಕೆಲಸದಲ್ಲಿ ತೊಡಗಿರುವುದರಿಂದ ಉದ್ಯೋಗಿಗಳಿಗೆ ಮನೆಯಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಮನೆಯವರ ಕಡೆ ಸರಿಯಾಗಿ ಗಮನ ಕೊಡಲು ಆಗುತ್ತಿಲ್ಲ .ಒತ್ತಡ ಕಡಿಮೆ ಇರುವ ಕಡೆ ಕೆಲಸ ಮಾಡಲು ಬಯಸಿ ಹಲವಾರು...

ನೇಕಾರರಿಗೆ ಆಸರೆಯಾದ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನಲ್ಲಿ ಪ್ರವಾಸಿ ಮಂದಿರದಲ್ಲಿ "ಕೈಮಗ್ಗ ಮತ್ತು ಜವಳಿ ಇಲಾಖೆ"ಯ ಉಪನಿರ್ದೇಶಕರಾದ ಸೌಮ್ಯ ರವರು ನೇಕಾರರ ಸಮ್ಮುಖದಲ್ಲಿ ಪ್ರಜಾ ಧ್ವನಿ ವಿವರ್ಸ್ ಪ್ರೊಡ್ಯೂಸರ್ ಕಂಪನಿ.ಲಿಮಿಟೆಡ್. ಸಂಸ್ಥೆಯನ್ನು ಉದ್ಘಾಟಿಸಿದರು. ನೇಕಾರಿಕೆ ಉದ್ಯಮ ಜೀವಂತವಾಗಿರಿಸಲು,ಹಾಗೂ ನೇಕಾರಿಕೆಯನ್ನು ಬಲಪಡಿಸಲು, ನೇಕಾರರಿಗೆ ಬೇಕಾಗುವ ಸವಲತ್ತುಗಳನ್ನು ಸರ್ಕಾರದ ಗಮನಕ್ಕೆ ತರಲು ಮತ್ತು ನೇಕಾರಿಕೆಯನ್ನು ಉತ್ತುಂಗಕ್ಕೇರಿಸಲು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉದ್ಘಾಟನೆಗೊಂಡಿದೆ. ಪ್ರಜಾ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img