Saturday, July 27, 2024

compemsation

Deer-ಜಿಂಕೆಗಳ ಹಾವಳಿಯಿಂದ ಕಂಗಾಲಾದ ಹುಬ್ಬಳ್ಳಿ ರೈತರು

ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು  ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ  ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img