Thursday, August 13, 2026

compemsation

Deer-ಜಿಂಕೆಗಳ ಹಾವಳಿಯಿಂದ ಕಂಗಾಲಾದ ಹುಬ್ಬಳ್ಳಿ ರೈತರು

ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು  ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ  ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img