Wednesday, October 15, 2025

#compensation

Highway: ಜಮೀನಿನ ಹಣ ಕೊಡಲಿಲ್ಲವೆಂದು ಜನ್ಮ ನೀಡಿದ ತಂದೆಯನ್ನೇ ಸಾಯಿಸಿದ ಮಗ

ರಾಯಚೂರು:ಹಣಕ್ಕಾಗಿ ಹೆಣ ಕೂಡ ಬಾಯಿ ತೆಗೆಯುತ್ತದೆ ಎನ್ನುವ ಮಾತು ಸತ್ಯಯವಾಗಿದೆ ಇಲ್ಲಿ ಒಬ್ಬ ವ್ಯಕ್ತಿ ಹಣಕ್ಕಾಗಿ ತನಗೆ ಜನ್ಮ ಕೊಟ್ಟ ತಂದೆಯನ್ನೇ ಕೊಲೆಮಾಡಿದ್ದಾನೆ. ಜಮೀನಿನ ಹಣ ಕೊಡುವಂತೆ ಕಿರಿ ಕಿರಿ ಕೊಟ್ಟಿದ್ದಾನೆ ಆದರೆ ಹಣ ನೀಡದಿದ್ದಾಗ ತಂದೆಯನ್ನೇ ಮುಗಿಸಿದ್ದಾನೆ. ತಾಲೂಕಿನ ವಡ್ಲೂರು ಗ್ರಾಮದ ನಿವಾಸಿಗಳಾದ ಶಿವನಪ್ಪ (65) ಎನ್ನುವವರು ಜಮೀನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ...

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

krishna byregowda-ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಉಡುಪಿ ಜಿಲ್ಲೆ: ರಾಜ್ಯದಲ್ಲಿ ಇದುವರೆಗೆ ಮಳೆಗೆ (Karnataka Rain) 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ...
- Advertisement -spot_img

Latest News

‘ಜಾತಿಗಣತಿ ಮುಗಿದಿಲ್ಲ’ ಹಾಗಾದ್ರೆ ಶಾಲೆ ಶುರು ಆಗೋದು ಯಾವಾಗ?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಹಾಗೂ ನಂತರ ಬರುವ ದೀಪಾವಳಿ ಹಬ್ಬದ ರಜೆಗಳ ಪರಿಣಾಮವಾಗಿ, ಬೆಂಗಳೂರಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ...
- Advertisement -spot_img