Saturday, December 6, 2025

Competition

Kerala News: ಇಡ್ಲಿ ತಿನ್ನಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

Kerala News: ಈ ವರ್ಷ ಆಹಾರ ಸೇವಿಸಲು ಹೋಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಬಜ್ಜಿ ತಿನ್ನಲು ಹೋಗಿ ವ್ಯಕ್ತಿ ಸಾವು. ಬಟರ್ ಚಿಕನ್ ತಿಂದು ವ್ಯಕ್ತಿ ಸಾವು. ಹೀಗೆ ತಮ್ಮಿಷ್ಟದ ಆಹಾರ ಸೇವನೆಯೇ, ಅವರ ಜೀವ ತೆಗೆುವ ಹಾಗಾದ ಘಟನೆ ಹೆಚ್ಚಾಗಿದೆ. ಅದೇ ರೀತಿ ಇ್ಲಲೋರ್ವ ವ್ಯಕ್ತಿ ಇಡ್ಲಿ ತಿನ್ನಲು ಹೋಗಿ, ಸಾವನ್ನಪ್ಪಿದ್ದಾನೆ. https://youtu.be/MQUcMyh8nYU ಕೇರಳದ ಪಲಕ್ಕಡ್‌ನಲ್ಲಿ...

ಮುಕ್ಕಲ್ ಗ್ರಾಮದ ಬಾಹುಬಲಿ..!

www.karnatakatv.net :ಹುಬ್ಬಳ್ಳಿ: ಅಧುನಿಕ ಯುಗದಲ್ಲಿನ  ಕಸರತ್ತು ಕಣ್ಮರೆಯಾಗುತ್ತಿವೆ. ಟ್ರ್ಯಾಕ್ಟರ್ ನ್ನು ತನ್ನ ಹೆಗಲಿಗೆ ಕಟ್ಟಿದ  ಹಗ್ಗದ ಮೂಲಕ ಎಳೆಯುವ ಮೂಲಕ ಸಾಹಸವನ್ನು ಮುಕ್ಕಲ್ ಗ್ರಾಮದ ವ್ಯಕ್ತಿಯೋಬ್ಬ ಮಾಡಿದ್ದಾನೆ.   ಮುಂಡಗೋಡ ತಾಲ್ಲೂಕಿನ ಇಂದೂರ ಕೊಪ್ಪ ಗ್ರಾಮದಲ್ಲಿ ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ 1ನಿಮಿಷದಲ್ಲಿ 1ನೂರ ಮೂವತ್ತು ಫೂಟ್ ಎಳೆಯುವ ಮೂಲಕ ಎಲ್ಲರ ಕಣ್ಣು ತನ್ನತ್ತ ನೋಡುವಂತೆ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img