Wednesday, August 12, 2026

Competition

Kerala News: ಇಡ್ಲಿ ತಿನ್ನಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

Kerala News: ಈ ವರ್ಷ ಆಹಾರ ಸೇವಿಸಲು ಹೋಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಬಜ್ಜಿ ತಿನ್ನಲು ಹೋಗಿ ವ್ಯಕ್ತಿ ಸಾವು. ಬಟರ್ ಚಿಕನ್ ತಿಂದು ವ್ಯಕ್ತಿ ಸಾವು. ಹೀಗೆ ತಮ್ಮಿಷ್ಟದ ಆಹಾರ ಸೇವನೆಯೇ, ಅವರ ಜೀವ ತೆಗೆುವ ಹಾಗಾದ ಘಟನೆ ಹೆಚ್ಚಾಗಿದೆ. ಅದೇ ರೀತಿ ಇ್ಲಲೋರ್ವ ವ್ಯಕ್ತಿ ಇಡ್ಲಿ ತಿನ್ನಲು ಹೋಗಿ, ಸಾವನ್ನಪ್ಪಿದ್ದಾನೆ. https://youtu.be/MQUcMyh8nYU ಕೇರಳದ ಪಲಕ್ಕಡ್‌ನಲ್ಲಿ...

ಮುಕ್ಕಲ್ ಗ್ರಾಮದ ಬಾಹುಬಲಿ..!

www.karnatakatv.net :ಹುಬ್ಬಳ್ಳಿ: ಅಧುನಿಕ ಯುಗದಲ್ಲಿನ  ಕಸರತ್ತು ಕಣ್ಮರೆಯಾಗುತ್ತಿವೆ. ಟ್ರ್ಯಾಕ್ಟರ್ ನ್ನು ತನ್ನ ಹೆಗಲಿಗೆ ಕಟ್ಟಿದ  ಹಗ್ಗದ ಮೂಲಕ ಎಳೆಯುವ ಮೂಲಕ ಸಾಹಸವನ್ನು ಮುಕ್ಕಲ್ ಗ್ರಾಮದ ವ್ಯಕ್ತಿಯೋಬ್ಬ ಮಾಡಿದ್ದಾನೆ.   ಮುಂಡಗೋಡ ತಾಲ್ಲೂಕಿನ ಇಂದೂರ ಕೊಪ್ಪ ಗ್ರಾಮದಲ್ಲಿ ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ 1ನಿಮಿಷದಲ್ಲಿ 1ನೂರ ಮೂವತ್ತು ಫೂಟ್ ಎಳೆಯುವ ಮೂಲಕ ಎಲ್ಲರ ಕಣ್ಣು ತನ್ನತ್ತ ನೋಡುವಂತೆ...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img