Wednesday, April 16, 2025

#compitation

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...

Body building: ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ..!

ಹುಬ್ಬಳ್ಳಿ: ಬ್ಲೂ ಸ್ಟಾರ್ ಕ್ರಿಯೇಶನ್ ಕ್ಲಬ್ ಹಾಗೂ ಧಾರವಾಡ ಜಿಲ್ಲಾ ಬಾಡಿ ಬಿಲ್ಡಿಂಗ್ ಮತ್ತು ಫಿಟ್ ನೆಸ್ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಸೆ.3 ರಂದು ಇಲ್ಲಿನ ಅಶೋಕ ನಗರದ ಕನ್ನಡ ಭವನದಲ್ಲಿ ಮಿಸ್ಟರ್ ಉತ್ತರ ಕರ್ನಾಟಕ -2023 ದೇಹದಾರ್ಢ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಫೆಡರೇಶನ್ ಅಧ್ಯಕ್ಷ ಶರೀಫ್ ಮುಲ್ಲಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ

Karkala News :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ ಇದರ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದ ಕೋಣೆ ಬೈಂದೂರಿನಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿತ್ತು. ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲ ಮಾಧ್ಯಮ ಹಿರಿಯ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img