Monday, February 9, 2026

Complaint

“ಕಾಮಿಡಿ ಕಿಲಾಡಿ”ಗಳಿಂದ ಹಿಂದೂ ದೇವರಿಗೇ ಅಪಮಾನ?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುವ ಕಾಮಿಡಿ ಕಿಲಾಡಿಗಳು ಶೋ ತುಂಬ ಫೇಮಸ್ ಅನ್ನೋದ್ ಎಲ್ಲರಿಗೂ ಗೊತ್ತೇ ಇದೆ, ಜೊತೆಗೆ ಎಷ್ಟೇ ಕೆಲಸದಲ್ಲಿ ಬ್ಯುಸಿ ಇದ್ರೂ ಸಂಜೆ ಆದ್ರೆ ಒಂದು ಗಂಟೆ ಕಾಮಿಡಿ ಶೋ ನೋಡ್ತಾ ನೋಡ್ತಾ ನಮ್ಮ ದಿನನಿತ್ಯದ ಒತ್ತಡವನ್ನ ಮರೀತೀವಿ . ಆದ್ರೆ ಈ ಒಂದು ಕಾಮಿಡಿ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಕುರಿತು...

complaint :ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿ ದೂರು

ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗೂ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾರೆ. ಬಸವೇಶ್ವರ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.     https://youtu.be/tncZMHyALBk?si=S7FJbghl5nQwg43J ಬೃಂದಾವನ ಧಾರಾವಾಹಿಯಲ್ಲಿ ನಟಿಸಿರುವ ನಟ ವರುಣ್‌ ಆರಾಧ್ಯ ಅವರು ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗು ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಡುವುದಾಗಿ...

ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...

ಪಾನ್ ಕಾರ್ಡ್ ನವೀಕರಣ, ₹ 1.32 ಲಕ್ಷ ವಂಚನೆ..!

https://www.youtube.com/watch?v=YgPjdTrMRJ0 ಪಾನ್ ಕಾರ್ಡ್ ನವೀಕರಣ ಸೋಗಿನಲ್ಲಿ ನಗರದ ನಿವಾಸಿಯೊಬ್ಬ ಬ್ಯಾಂಕ್ ಖಾತೆಯಿಂದ ₹ 1.32 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆ‌.ಪಿ ನಗರದ ನಿವಾಸಿ ಉಮಾಪತಿ ಈ ಬಗ್ಗೆ ದೂರು ನೀಡಿದ್ದಾರೆ. ದೂರು ದಾರರು ಎಚ್.ಡಿ.ಎಫ್.ಸಿ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಇವರಿಗೆ ಕರೆ ಮಾಡಿದ...

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮೇಲೆ ಮತ್ತೆ ದೂರು ದಾಖಲು..!

www.karnatakatv.net : ಅಶ್ಲೀಲ ಚಿತ್ರದ ಪ್ರಕರಣದಲ್ಲಿ ಬಂಧನಕ್ಕಿಡಾಗಿ ಬಿಡುಗಡೆಯಾಗಿದ್ದ ರಾಜ್ ಕುಂದ್ರಾ ಅವರ ದಂಪತಿಗಳ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಹೌದು.. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮೇಲೆ ಅಶ್ಲೀಲ ಚಿತ್ರದ ನಿಮಿತ್ಯ ಅವರನ್ನು ಬಂಧಿಸಲಾಗಿತ್ತು ಇತ್ತೀಚಗಷ್ಟೆ ಬಿಡುಗಡೆ ಕೂಡಾ ಪಡೆದಿದ್ರು, ಆದರೆ ಈಗ ಮತ್ತೆ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img