Wednesday, September 17, 2025

complete

ಸಂಕ್ರಾಂತಿಯ ದಿನ ಕಪ್ಪು ಕಬ್ಬಿಲ್ಲದೇ ಸಂಕ್ರಾಂತಿ ಪೂರ್ಣವಾಗುವುದಿಲ್ಲ..!

Sankranti: ಸಂಕ್ರಾಂತಿಯಂದು ಕಪ್ಪು ಕಬ್ಬಿಲ್ಲದೇ ಸಂಕ್ರಾಂತಿ ಪೂರ್ಣವಾಗುವುದಿಲ್ಲ..ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ..ಹೊಸ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಎಳ್ಳು ಬೆಲ್ಲ ಹಂಚಿ ಚೆನ್ನಾಗಿ ಮಾತನಾಡಬೇಕು ಎನ್ನುತ್ತಾರೆ. ಅದೇ ರೀತಿ ಕಪ್ಪು ಕಬ್ಬು ಇಲ್ಲದೆ ಹಬ್ಬ ಪೂರ್ಣಗೊಳ್ಳುವುದಿಲ್ಲ. ಹಾಗಾಗಿ ಕಪ್ಪು ಕಬ್ಬು ಈ ಹಬ್ಬಕ್ಕೆ ಭಾರಿ ಬೇಡಿಕೆ ಇದೆ. ಸಂಕ್ರಾಂತಿಯಲ್ಲಿ ಕಪ್ಪು ಕಬ್ಬಿಗೆ ವಿಶೇಷ ಸ್ಥಾನವಿದೆ: ಕಪ್ಪು ಕಬ್ಬಿಗೆ ಕರ್ನಾಟಕ,...

ಹೋಮ್ ವರ್ಕ್ ಮಾಡದ ಕಾರಣ ವಿದ್ಯಾರ್ಥಿಯನ್ನ ಹೊಡೆದು ಕೊಂದ ಶಿಕ್ಷಕ..!

www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img