Wednesday, August 5, 2026

complete to cm

ನಾಡಗೀತೆಗೆ ಅವಮಾನ,ಶೀಘ್ರವೇ ಸೂಕ್ತ ತೀರ್ಮಾನಕ್ಕೆ ಅಸ್ತು – ಮುಖ್ಯಮಂತ್ರಿ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img