Thursday, June 19, 2025

completed protest

Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು

ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img