Wednesday, August 19, 2026

completed protest

Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು

ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img