Thursday, January 22, 2026

componsation

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಗೊತ್ತಾ.?

https://www.youtube.com/watch?v=LFQNEiZFETk ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img