Sunday, March 15, 2026

componsation

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಗೊತ್ತಾ.?

https://www.youtube.com/watch?v=LFQNEiZFETk ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img