Friday, April 3, 2026

compouder

ವೈದ್ಯನ ಪುತ್ರನನ್ನ ಅಪಹರಿಸಿ, ಕೊಂದ ಕಾಂಪೋಂಡರ್.. ಕಾರಣವೇನು..?

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ.  ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್‌, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ. ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img