Tuesday, August 25, 2026

compouder

ವೈದ್ಯನ ಪುತ್ರನನ್ನ ಅಪಹರಿಸಿ, ಕೊಂದ ಕಾಂಪೋಂಡರ್.. ಕಾರಣವೇನು..?

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ.  ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್‌, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ. ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img