Friday, July 11, 2025

compouder

ವೈದ್ಯನ ಪುತ್ರನನ್ನ ಅಪಹರಿಸಿ, ಕೊಂದ ಕಾಂಪೋಂಡರ್.. ಕಾರಣವೇನು..?

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ.  ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್‌, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ. ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img